ಚಿಕ್ಕಮಗಳೂರು: ದೊಣ್ಣೆಯಿಂದ ಹೊಡೆದು ಪತಿಯನ್ನೇ ಕೊಂದ ಪತ್ನಿ..!
ಬೆಂಗಳೂರು ನಗರ ಪದವೀದರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ; ಬಿಜೆಪಿಗೆ ಬಂಡಾಯದ ಬಿಸಿ!
ಉಡುಪಿ: ಶಿರ್ವದಲ್ಲಿ ಮದರಸಾದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ
ಬೆಂಗಳೂರಲ್ಲೊಂದು ಅಮಾನವೀಯ ಘಟನೆ: ಹಸಗೂಸನ್ನು ರಸ್ತೆಬದಿಗೆ ಎಸೆದು ಹೋದ ತಾಯಿ!
ಠಾಣೆಯಲ್ಲೇ ಸಿವಿಲ್ ವ್ಯಾಜ್ಯ ಇತ್ಯರ್ಥಕ್ಕೆ ಹೈಕೋರ್ಟ್ ಗರಂ
ಎಸ್ಎಸ್ಎಲ್ಸಿ ವಿಶೇಷ ತರಗತಿ ನಡೆಸುವ ಶಿಕ್ಷಕರಿಗೆ ಗಳಿಕೆ ರಜೆ
ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಅಂಜಲಿ ಕೊಲೆ ಸಾಕ್ಷಿ: ಪ್ರಲ್ಹಾದ್ ಜೋಶಿ
ಕೆಲಸ ಮಾಡದೆಯೂ ಚೀನಾಕ್ಕಿಂತ ಎತ್ತರಕ್ಕೆ ಬೆಳೆಯಬಹುದೆಂಬುದು ಕೆಲವರ ಭಾವನೆ ತಪ್ಪಲ್ಲ: ನಾರಾಯಣಮೂರ್ತಿ
ಬೆಂಗಳೂರು: ಕೆಂಪೇಗೌಡ ಲೇಔಟಲ್ಲಿ ಮನೆ ಕಟ್ಟುವಾಗ ಬಿಡಿಎಯಿಂದ 30 ಸಾವಿರ ವಸೂಲಿಗೆ ಆಕ್ರೋಶ
ರಾಮನಗರ: ಖಾಸಗಿ ಕ್ಷಣದ ಫೋಟೋ ತೋರಿಸಿ ವೈದ್ಯನಿಂದ ಮಹಿಳೆಗೆ ಬ್ಲ್ಯಾಕ್ಮೇಲ್..!
ಕೇಂದ್ರ ಕೊಟ್ಟ ಬರ ಪರಿಹಾರದಲ್ಲಿ 2000 ಕಟ್: ಕಾಂಗ್ರೆಸ್ ಸರ್ಕಾರದಿಂದ ಅನ್ಯಾಯ, ಬೊಮ್ಮಾಯಿ
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ತಿಮಿಂಗಿಲ ಯಾರೆಂದು ಎಚ್ಡಿಕೆಯೇ ಹೇಳಲಿ: ಪರಮೇಶ್ವರ
30 ಬಿಜೆಪಿ-ಜೆಡಿಎಸ್ ಶಾಸಕರು ನಮ್ಮ ಸಂಪರ್ಕದಲ್ಲಿ: ಸಚಿವ ಎಂ.ಬಿ. ಪಾಟೀಲ್
ಎಂಬೆಸಿ ಸ್ಫೋಟ ಸಂಚಿನ ರೂವಾರಿ ಮೈಸೂರಲ್ಲಿ ಸೆರೆ
ವಿಧಾನ ಪರಿಷತ್ ಚುನಾವಣೆ: ಗೊಂದಲದ ಗೂಡಾದ ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಟಿಕೆಟ್
ಲೈಂಗಿಕ ದೌರ್ಜನ್ಯ ಆರೋಪ: ಭಾರತಕ್ಕೆ ಬರದೆ ಕೈಕೊಟ್ಟ ಪ್ರಜ್ವಲ್..!
ಬರ ಪರಿಹಾರ ಹಣ ಸಾಲಕ್ಕೆ ಹೊಂದಾಣಿಕೆ: ಡಿಸಿ ಬ್ರೇಕ್..!
ಬಿಸಿಲ ತಾಪದಿಂದ ನಳ್ಳಿ ಉದುರುವಿಕೆ: ಅಡಕೆ ಬೆಳೆಗಾರರು ಕಂಗಾಲು!
ಕಾರ್ಮಿಕರಿಗಾಗಿ ಸರ್ಕಾರದ ವಿರುದ್ಧ ಮಾತನಾಡಲೂ ಸಿದ್ಧ: ಆಯನೂರು ಮಂಜುನಾಥ್
ಒಂದೇ ಮಳೆಗೆ ಹಳೇ ಬೆಂಗಳೂರು - ಮೈಸೂರು ಹೆದ್ದಾರಿ ಬಣ್ಣ ಬಯಲು!
ಬಹಿರಂಗ ಸವಾಲಿಗೆ ಸೂಕ್ತ ಪ್ರತ್ಯುತ್ತರ ನೀಡಿ: ಸಂಸದ ಬಿ.ವೈ.ರಾಘವೇಂದ್ರ
Kodagu: ಮಹಿಳೆಯ ಕೊಂದಿದ್ದ ದಕ್ಷ ಹೆಸರಿನ ಒಂಟಿ ಸಲಗ ಸೆರೆ ಹಿಡಿದ ಅರಣ್ಯ ಇಲಾಖೆ!
ಭಾರೀ ಬಿಸಿಲು: ವೀಕೆಂಡ್ನಲ್ಲೂ ವಿಶ್ವವಿಖ್ಯಾತ ಹಂಪಿಯತ್ತ ಸುಳಿಯದ ಪ್ರವಾಸಿಗರು!
ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ: ಪತಿಯನ್ನು ದೊಣ್ಣೆಯಲ್ಲಿ ಹೊಡೆದು ಕೊಂದ ಪತ್ನಿ
Kolar: ಕಾಡಾನೆ ತಡೆಗೆ ಕೊನೆಗೂ ಮುಂದಾದ ಅರಣ್ಯ ಇಲಾಖೆ
ಹುಬ್ಬಳ್ಳಿಯ ಯುವತಿ ಅಂಜಲಿ ಹತ್ಯೆಗೈದ ಗಿರೀಶನಿಗೆ ಕೊಲೆಗಾರ ಸ್ನೇಹಿತ ಶೇಷ್ಯಾನೇ ರೋಲ್ ಮಾಡೆಲ್!
Hubli: ಮಗಳು ನೇಹಾ ಕಳ್ಕೊಂಡ ನೋವಿನಲ್ಲಿಯೇ, ಅಂಜಲಿ ಕುಟುಂಬಕ್ಕೆ 1 ಲಕ್ಷ ರೂ. ನೆರವು ಕೊಟ್ಟ ನಿರಂಜನ ಹಿರೇಮಠ
Chitradurga: ಕೋಟೆನಾಡು ಜಿಲ್ಲಾಸ್ಪತ್ರೆಯ ರಕ್ತ ನಿಧಿ ಕೇಂದ್ರ ತಾತ್ಕಾಲಿಕ ಸ್ಥಗಿತ: ರೋಗಿಗಳ ಪರದಾಟ!